ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ದೇಶದ ಪ್ರಥಮ ಮಹಿಳೆ, ಪತ್ನಿ ಮೆಲಾನಿಯಾ ಟ್ರಂಪ್ ಗೆ ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಬಂದಿರುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಸತತವಾಗಿ ಚುನಾವಣಾ ಪ್ರಚಾರದಲ್ಲಿ ಇರುತ್ತಿದ್ದ ವೇಳೆ, ಟ್ರಂಪ್ ಉನ್ನತ ಸಲಹೆಗಾರ ಹಿಕ್ಸ್ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದರು. ಅದರಿಂದ ಹಿಕ್ಸ್ ಗೆ ಕೊರೋನಾ ದೃಢಪಟ್ಟಿತ್ತು. ಹಿಕ್ಸ್ ಟ್ರಂಪ್ ಜತೆಗೆ ಇದ್ದಿದ್ದರಿಂದ ಸೋಂಕು ಹರಡಿದೆ ಎಂದು ಅಂದಾಜಿಸಲಾಗಿದೆ.ಈ ಹಿಂದೆಯೂ ಅನೇಕ ಬಾರಿ ಕೋರೋನ ಟೆಸ್ಟ್ ...
Read More »ಶಾಸಕ ಬಿ. ನಾರಾಯಣರಾವ್ ನಿಧನ.
ಬೆಂಗಳೂರು:ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಗುರುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಸುಮಾರು 25 ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೆ.1ರಂದು ದಾಖಲಾಗಿದ್ದರು. ಶ್ವಾಸಕೋಶ ಸೋಂಕು, ಬಿಪಿ, ಶುಗರ್ ನಿಂದ ಆರೋಗ್ಯ ಹದಗೆಟ್ಟಿತು.ಮಂಗಳ ವಾರದಿಂದ ಮತ್ತಷ್ಟು ಬಿಗಡಾಯಿಸಿತು. ಗುರುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತೇಜಸ್ವಿನಿ ಆರ್ ಕೆ.
Read More »ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್.
ಬೆಂಗಳೂರು : ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು “ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ” ಎಂದು ತಿಳಿಸಿದ್ದಾರೆ. ...
Read More »ಕರ್ನಾಟಕ ಕೇರಳ ಗಡಿಭಾಗದ ಜನರಿಗೆ ಸಿಹಿಸುದ್ದಿ. ಮಂಗಳೂರು- ಕಾಸರಗೋಡು ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್
ಕಾಸರಗೋಡು : ಮಂಗಳೂರು- ಕಾಸರಗೋಡು ನಡುವೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಆರಂಭಗೊಳ್ಳಲಿದ್ದು. ಈ ಬಗ್ಗೆ ಇದೀಗ ಆದೇಶ ಹೊರಬಿದ್ದಿದೆ. ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದಂತೆ ಕಳೆದ ಮಾಚ್೯ ತಿಂಗಳಿನಿಂದ ಅಂತರಾಜ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತು. ಜೊತೆಗೆ ಗಡಿ ರಸ್ತೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಆದರೆ ಇದೀಗ ಸಪ್ಟೆಂಬರ್ 21ರಿಂದ ಮಂಗಳೂರು- ಕಾಸರಗೋಡು ಜಿಲ್ಲೆಗಳ ನಡುವೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರಕ್ಕೆ ಗ್ನೀನ್ ಸಿಗ್ನಲ್ ನೀಡಲಾಗಿದೆ. ಆನ್ ಲೈನ್ ಮೂಲಕ ಬುಕ್ಕಿಂಗ್ ವ್ಯವಸ್ಥೆಯನ್ನು ಈಗಾಗಲೇ ...
Read More »आपके शहर की शाम 6 बजे की खबरें, जिन्हें जानना आपके लिए जरूरी है
बरेली7 साल की मासूम की हत्या का मामला, मजिस्ट्रेट की मौजूदगी में निकाला गया शव, हत्या के बाद घर में दफनाया था शव, आरोपी पिता की निशानदेही पर शव बरामद, मां, पिता ने मासूम बच्ची की हत्या की, इज्जत नगर क्षेत्र की नई बस्ती की घटना.आगराचिराग उपाध्याय के BJP में ...
Read More »